ಪೋಸ್ಟ್‌ಗಳು

ಆಧುನಿಕ ಕನ್ನಡ ಕಾವ್ಯ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಆಧುನಿಕ ಕನ್ನಡ ಕಾವ್ಯದಲ್ಲಿ ಸಮಾಜ : ಡಿ.ಆರ್.ನಾಗರಾಜ್

ಡಿ.ಆರ್.ನಾಗರಾಜ್ :  ಡಿ.ಆರ್.ನಾಗರಾಜ್ ರವರು ದೊಡ್ಡಬಳ್ಳಾಪುರದಲ್ಲಿ ಹುಟ್ಟಿದರು. ಪ್ರಸ್ತುತ ಲೇಖನವನ್ನು ಅವರ ಸಂಶೋಧನಾ ಕೃತಿಯಾದ "ಶಕ್ತಿ ಶಾರದೆಯ ಮೇಳ" ಎಂಬ ಗ್ರಂಥದಿಂದ ಆರಿಸಿಕೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಬಿಎ ಆನರ್ಸ್ ಮತ್ತು ಎಂ.ಎ ಪದವಿ ಪಡೆದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ತಮ್ಮ ವೃತ್ತಿ ಸೇವೆ ಆರಂಭಿಸಿದವರು, ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದ ಭಾರತೀಯ ಭಾಷಾ ವಿಭಾಗದಲ್ಲಿಯೂ ಸೇವೆ ಸಲ್ಲಿಸಿದ್ದಾರೆ.  ಡಿ.ಆರ್.ನಾಗರಾಜ್ ಅವರು ಕನ್ನಡ ಸಾಹಿತ್ಯದ ಶ್ರೇಷ್ಠ ವಿಮರ್ಶಕರಾಗಿ, ನಾಟಕಕಾರರಾಗಿ, ಅನುವಾದಕರಾಗಿ, ಸಂಪಾದಕರಾಗಿ, ಪ್ರಾಧ್ಯಾಪಕರಾಗಿ ಇನ್ನೂ ಮೊದಲಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಹೆಸರು : ಡಿ.ಆರ್.ನಾಗರಾಜ್ ಹುಟ್ಟಿದ ಸ್ಥಳ : ದೊಡ್ಡಬಳ್ಳಾಪುರ DOB : 20th Feb 1954 ತಂದೆ : ರಾಮಯ್ಯ ತಾಯಿ : ಅಕ್ಕಯ್ಯಮ್ಮ ನಂತರ ಡಿ.ಆರ್.ನಾಗರಾಜ್ ರವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ , ಬೆಂಗಳೂರು ವಿಶ್ವವಿದ್ಯಾಲಯದ ತೌಲನಿಕ ಸಾಹಿತ್ಯ ಕೇಂದ್ರ ವಿದ್ವಾಂಸರು, ಬೆಂಗಳೂರು ವಿಶ್ವವಿದ್ಯಾಲಯದ ಕೈಲಾಸಂ ಪೀಠದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.  ಡಿ.ಆರ್.ನಾಗರಾಜ್ ಅವರ ಕೃತಿಗಳು :  ಅಮೃತ ಮತ್ತು ಗರುಡ ಶಕ್ತಿ ಶಾರದೆಯ ಮೇಳ ಪಾಶ್ಚಾತ್ಯ ಸಾಹಿತ್ಯ ದರ್ಶನ ಉರ್ದು ಸಾಹಿತ್ಯ ಪ್ರಶಸ್ತಿಗಳು :  ವರ್ಧಮಾನ ಪ್ರಶಸ್ತಿ ಶಿವ...